ಕರ್ನಾಟಕ ಹೈಕೋರ್ಟ್ ಮುಂದಿರುವ ಹಿಜಾಬ್ ವಿವಾದ ಪ್ರಕರಣದ ಮ್ಯಾರಥಾನ್ ವಿಚಾರಣೆ ನಡೆಯುತ್ತಿದೆ. ಪ್ರತಿದಿನ 2-2.30 ತಾಸುಗಳ ಕಾಲ ಈ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ. ಖಾಜಿ ಅವರನ್ನೊಳಗೊಂಡ ಪೂರ್ಣ ಪೀಠವು, ಅರ್ಜಿದಾರರ ಪರ ವಕೀಲರು ಸಲ್ಲಿಸಿದ ಮಧ್ಯಂತರ ಅರ್ಜಿ ಹಾಗೂ ಅಫಿಡವಿಟ್...
Know MoreGet latest news karnataka updates on your email.