ಕಲಬುರ್ಗಿ : ನಿನ್ನೆಯ ಪುಡಿರೌಡಿ ಗ್ಯಾಂಗ್ ಪ್ರಕರಣ ಹಸಿಯಾಗಿರೋ ಮುನ್ನವೇ, ಜಿಲ್ಲೆಯಲ್ಲಿ ತಂಗಿಯನ್ನು ಪ್ರೀತಿಸುತ್ತಿದ್ದಂತ ಯುಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈಯ್ದಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿಯ ಓಂನಗರದಲ್ಲಿನ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಂತ ಆಕಾಶ್ ಎಂಬಾತ, ತನ್ನ ಸ್ನೇಹಿತ ಶ್ರೀನಿಧಿಯ ಸಹೋದರಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಹಲವು ಬಾರಿ ಆಕಾಶ್ ಹಾಗೂ ಶ್ರೀನಿಧಿ...
Know MoreGet latest news karnataka updates on your email.