ಮುಲ್ಕಿ: ಯುವವಾಹಿನಿ ಘಟಕದ ಆಶ್ರಯದಲ್ಲಿ 21ನೇ ವರ್ಷದ ಆಟಿದೊಂಜಿ ದಿನ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ಮಾಧವ ಪೂಜಾರಿ ಕಿಲ್ಪಾಡಿ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಯಮಿ ಶೈಲೇಂದ್ರ ವೈ ಸುವರ್ಣ ರವರು ಹಿಂದಿನ ಕಾಲದ ನಿರ್ಮಾಣಗೊಂಡ ಅಡುಗೆ ಕೋಣೆಯ ಒಳಗಡೆ ಒಲೆಯಲ್ಲಿಟ್ಟ ಪಾತ್ರೆಯಲ್ಲಿ...
Know MoreGet latest news karnataka updates on your email.