ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು. ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಬಂಗಾರಪ್ಪ ನಗರ ಮತ್ತು ಶಿವನಪಾಳ್ಯದ ಮಸ್ಟರಿಂಗ್ ಕೇಂದ್ರಗಳಿಗೆ ನಿನ್ನೆ ಭೇಟಿ ನೀಡಿ ಪೌರ ಕಾರ್ಮಿಕರನ್ನು...
Know MoreGet latest news karnataka updates on your email.