ಮಾಜಿ ಶಾಸಕರಾದ ಶ್ರೀ. ಜೆ. ಆರ್. ಲೋಬೊರವರು C.A ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಗಳಿಸಿದ ರುತ್ ಕ್ಲೇರ್ ಡಿಸಿಲ್ವ ರವರ ಮನೆಗೆ ತೆರಳಿ ಅವರ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಅವರಿಗೆ ಅಭಿನಂದಿಸಿ ಸಲ್ಲಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ಬ್ಲಾಕ್ ಅಧ್ಯಕ್ಷರಾದ ಶ್ರೀ. ಪ್ರಕಾಶ್ ಸಾಲಿಯಾನ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ...
Know MoreGet latest news karnataka updates on your email.