News Karnataka Kannada
Friday, May 10 2024
ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಣೆ ಆರಂಭ

ನಾಳೆಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ‘ಗುರುತಿನ ಚೀಟಿ’ ವಿತರಣೆ ಆರಂಭ : ಸಚಿವ ಡಾ.ನಾರಾಯಣಗೌಡ

27-Oct-2021 ಬೆಂಗಳೂರು

ಬೆಂಗಳೂರು : ರೇಷ್ಮೆ ಇಲಾಖೆ ವತಿಯಿಂದ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ರೇಷ್ಮೆ ಬೆಳೆಗಾರರಿಗೆ ಆಗುತ್ತಿರುವ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ 1.38 ಲಕ್ಷ ರೇಷ್ಮೆ ಬೆಳೆಗಾರರಿಗೆ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದ್ದು, ನಾಳೆ ಬಳ್ಳಾರಿಯಲ್ಲಿ ಐಡಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು