News Karnataka Kannada
Sunday, May 05 2024
ರೈತರ ಪ್ರತಿಭಟನಾ ಸ್ಥಳ

ದೆಹಲಿ-ಹರಿಯಾಣ ಗಡಿಯಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

28-Oct-2021 ದೆಹಲಿ

ಹೊಸದಿಲ್ಲಿ : ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಟ್ರಕ್ ಢಿಕ್ಕಿ ಹೊಡೆದಾಗ ಮಹಿಳೆಯರು ಡಿವೈಡರ್ ಮೇಲೆ ಕುಳಿತು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ. ಅಪಘಾತದ ಸ್ಥಳದಿಂದ ಟ್ರಕ್ ಚಾಲಕ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು