News Karnataka Kannada
Sunday, May 12 2024

ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧ ನೀಡಿ ದೌರ್ಜನ್ಯ: ಮಹಿಳೆ ಸೇರಿ ಮೂವರು ಸೆರೆ

11-Nov-2023 ಕ್ರೈಮ್

ಚಿಕ್ಕಮಗಳೂರು: ಇತ್ತೀಚೆಗೆ ಶಿಕ್ಷಕರೇ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ಘಟನೆ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ,...

Know More

ಲಕ್ನೋ: ಐವರು ಯುವಕರಿಂದ ಮಹಿಳೆಗೆ ಲೈಂಗಿಕ ಕಿರುಕುಳ, ಪ್ರಕರಣ ದಾಖಲಿಸಿದ ಪೊಲೀಸರು

25-Aug-2022 ಉತ್ತರ ಪ್ರದೇಶ

ಐವರು ಅಪರಿಚಿತ ಯುವಕರು 40 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಆಕೆಯ ಬಟ್ಟೆಗಳನ್ನು ಹರಿದುಹಾಕಿದ ಆಘಾತಕಾರಿ ಘಟನೆ  ಜನನಿಬಿಡ ಬಜಾರ್ಖಾಲಾ ಪ್ರದೇಶದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು