ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿನ ಹಕ್ಕು ಸ್ವಾಮ್ಯ ಉಲ್ಲಂಘನೆ ಪ್ರಕರಣ ಹಲವು ತಿಂಗಳುಗಳಿಂದ ಕೇರಳ ಹೈಕೋರ್ಟಿನಲ್ಲಿ ನಡೆಯುತ್ತಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ ಡೇಟ್ ಸಿಕ್ಕಿದ್ದು, ದೂರು ದಾರರು ಮತ್ತು ಪ್ರತಿವಾದಿಗಳು ಸಂಧಾನ ಮಾಡಿಕೊಂಡಿರುವ ಕಾರಣದಿಂದಾಗಿ ಕೇರಳ ಹೈಕೋರ್ಟ್ ಈ ಪ್ರಕರಣವನ್ನೇ ರದ್ದು...
Know Moreʻಕಾಂತಾರʼ ರಿಷಬ್ ಶೆಟ್ಟಿ ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದಾಖಲೆ ನಿರ್ಮಿಸಿತ್ತು. ಈ ಚಿತ್ರ ರಿಲೀಸ್ ಆಗಿ ಸೆಪ್ಟೆಂಬರ್ 30ಕ್ಕೆ ಒಂದು ವರ್ಷ ಕಳೆಯಲಿದೆ. ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆ...
Know MoreGet latest news karnataka updates on your email.