ಸಮಾಜದಲ್ಲಿ ಪ್ಲಾಸ್ಟಿಕ್, ಹಸಿ ಕಸ ಹಾಗೂ ವಾಯು ಮಾಲಿನ್ಯದಿಂದ ಸೃಷ್ಟಿಯಾಗುತ್ತಿರುವ ಅನೈರ್ಮಲ್ಯದಿಂದ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ವಾಂತಿ ಬೇಧಿ ಕಾಯಿಲೆ ಉಲ್ಬಣಗೊಳ್ಳುತ್ತಿರುವ ಕಾರಣ ಪ್ರತಿಯೊಬ್ಬ ನಾಗರಿಕರು ಮನೆ ಸುತ್ತಲಿನ ವಾತಾವರಣ ಮತ್ತು ಪರಿಸರದ ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಬೇಕಿದೆ ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಅವರು...
Know MoreGet latest news karnataka updates on your email.