ಬೆಂಗಳೂರು: ಸೋಮವಾರ ನವದೆಹಲಿಯಲ್ಲಿ ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಜಾತೀಯತೆ ಮತ್ತು ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಗಳ ಕರೆಗೆ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು...
Know Moreದಸರಾ ಎಂದರೆ ಹೆಸರೇ ಹೇಳುವಂತೆ ಇದು ದಶಮಿ - ಹತ್ತನೆಯ ದಿನ. ಅಂದರೆ ದಸರಾ ಉತ್ಸವದ ಹತ್ತನೆಯ ದಿನ. 'ದಶ ಅಹರ್' - ದಶಹರ - ದಶರಾ - ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿ...
Know Moreಇವತ್ತು ನಡೆಯುತ್ತಿರುವ ದಸರಾ ಜನೋತ್ಸವವಾಗಿದೆ. ಹೀಗಾಗಿ ಎಲ್ಲರೂ ಒಂದೆಡೆ ಕಲೆತು ಸಂಭ್ರಮಿಸುತ್ತಾರೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಖುಷಿಪಟ್ಟವರು ಕೊನೆಯ ದಿನವಾದ ವಿಜಯದಶಮಿಯಂದು ಜಂಬೂಸವಾರಿಯನ್ನು ವೀಕ್ಷಿಸಿ ಒಂದಷ್ಟು ನೆನಪುಗಳೊಂದಿಗೆ ಮನೆ...
Know MoreGet latest news karnataka updates on your email.