ಚಿಕ್ಕಮಗಳೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ. ಈ ಬಾರಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಸುಲಭದ ಗೆಲುವು ಖಚಿತ ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅವಧಿ ಮುಗಿದ ಹಿನ್ನೆಲೆಯಲ್ಲಿ ಈಗಾಗಲೇ ಮೇಲ್ಮನೆ ಚುನಾವಣೆ ಘೋಷಣೆ ಆಗಿದೆ. ಅಭ್ಯರ್ಥಿ...
Know MoreGet latest news karnataka updates on your email.