"ಗುರು ವೆಂಬವನು ಶಿಕ್ಷಣ ನೀಡುವುದರೊಂದಿಗೆ ಜೀವನ ನಡೆಸುವ ಮಾರ್ಗದರ್ಶಕನಾಗಿರುವನು. ದೇಶದ ಹಲವಾರು ಮಹತ್ವದ ಏಳಿಗೆಗಳಿಗೆ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಇಂಜಿನಿಯರ್ ಸರ್ ಎಂ ವಿಶ್ವೇಶ್ವರಯ್ಯನವರ ಕೊಡುಗೆ ಕಾರಣವಾಗಿದೆ. ಅಂತೆಯೇ ನಿಟ್ಟೆ ಸಮೂಹ ವಿದ್ಯಾಸಂಸ್ಥೆ ಬೆಳೆದುಬಂದ ಹಾದಿಯ ಬಗೆಗೆ ಯೋಚಿಸುವುದಾದರೆ ಪ್ರೊ.ಜಿ.ಆರ್ ರೈ ಅಂತಹ ಹಲವಾರು ಮಂದಿಯ ಕೊಡುಗೆಯನ್ನು ಸ್ಮರಿಸುವುದು ಅತ್ಯಗತ್ಯ. ಸಮಾಜದ ಏಳಿಗೆಗೆ ಶ್ರಮಿಸುವ...
Know MoreGet latest news karnataka updates on your email.