News Karnataka Kannada
Monday, April 29 2024
ವೃಕ್ಷಮಾತೆ

ಮತ್ತೆ ಆಸ್ಪತ್ರೆಗೆ ದಾಖಲಾದ ವೃಕ್ಷಮಾತೆ ತಿಮ್ಮಕ್ಕ

04-Oct-2023 ಬೆಂಗಳೂರು

ಬೆಂಗಳೂರು: ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ವಾಸಕ್ಕೆ ಸಮಸ್ಯೆಯುಂಟಾದ ಹಿನ್ನೆಲೆ ತಿಮ್ಮಕ್ಕ ಅವರು ಹಾಸನ ಜಿಲ್ಲೆಯ ಬೇಲೂರು ತಾ| ಬಳ್ಳೂರಿನಲ್ಲಿ ವಾಸವಾಗಿದ್ದರು. ಸೆಪ್ಟೆಂಬರ್ 27ರಂದು ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆ ಬೇಲೂರಿನ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು...

Know More

ಪದ್ಮಶ್ರೀ ತುಳಸಿ ಗೌಡರಿಗೆ ಒಲಿದು ಬಂದ ಡಾಕ್ಟರೇಟ್: ಜೂನ್ 12 ರಂದು ಪದವಿ ಪ್ರದಾನ

10-Jun-2023 ಉತ್ತರಕನ್ನಡ

ಅಂಕೋಲಾ ತಾಲ್ಲೂಕಿನ ಹೆಮ್ಮೆಯ ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಅವರು ಮತ್ತೊಂದು ಗರಿಮೆಗೆ ಪಾತ್ರರಾಗಿದ್ದು ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್ ಪದವಿ ಒಲಿದು...

Know More

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವೃಕ್ಷಮಾತೆ ತುಳಸಿ ಗೌಡ : ಅಭಿನಂದಿಸಿದ ಪ್ರಧಾನಿ ಮೋದಿ

09-Nov-2021 ಉತ್ತರಕನ್ನಡ

ಅಂಕೋಲಾ : ಪರಿಸರ ಸಂರಕ್ಷಣೆಗೆ ರಾಷ್ಟ್ರದ 4ನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃತರಾದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಹಿಂದುಳಿದ ಹಾಲಕ್ಕಿ ಮಹಿಳೆ ತುಳಸಿ ಗೌಡ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿನಯಪೂರ್ವಕವಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು