ಉತ್ತರ ಕನ್ನಡ ಜಿಲ್ಲೆಗೂ ಬಂಪರ್ ಕೊಡುಗೆಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ಆಯವ್ಯಯದಲ್ಲಿ( Budget) ಶ್ರಮಿಕರ ಅಭ್ಯುದಯಕ್ಕೆ ಮಹತ್ವದ ಹೆಜ್ಜೆಗಳನ್ನು ಇರಿಸಲಾಗಿದ್ದು, ಇದು ಯಾವುದೇ ತೆರಿಗೆ ಹೊರೆ ಇಲ್ಲದ ಕೃಷಿಕ, ಕಾರ್ಮಿಕ, ಮಹಿಳೆಯರು ಸೇರಿದಂಗೆ “ಸರ್ವೇ ಜನ ಸುಖಿನೋಭವಂತು” ಎಂಬುದನ್ನು ಸಾಕ್ಷಾತ್ ಜಾರಿಗೊಳಿಸುವ ಮಹತ್ವಾಕಾಂಕ್ಷಿ ಬಜೆಟ್...
Know MoreGet latest news karnataka updates on your email.