News Karnataka Kannada
Sunday, May 19 2024
ಶ್ರೀಲಕ್ಷ್ಮಿ ನರಸಿಂಹ ದೇವರ ಮೂರ್ತಿ ಪ್ರತಿಷ್ಠಾಪ

ಶ್ರೀಲಕ್ಷ್ಮಿ ನರಸಿಂಹ ದೇವರ ಮೂರ್ತಿ ಪ್ರತಿಷ್ಠಾಪನೆ ವೇಳೆ ಸಖತ್ ಸ್ಟೆಪ್ ಹಾಕಿದ ಸ್ಪೀಕರ್ ಕಾಗೇರಿ

09-Feb-2022 ಉತ್ತರಕನ್ನಡ

ಶಿರಸಿ ತಾಲೂಕಿನ ಬರೂರ ಗ್ರಾಮದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಖತ್ ಸ್ಟೆಪ್ ಹಾಕಿದ್ದಾರೆ. ಗಿಲಿ ಗಿಚ್ಚಿ ಹಿಡಿದು ಹೆಜ್ಜೆ ಹಾಕುವ ಮೂಲಕ ಎಂಜಾಯ್ ಮಾಡಿದ್ದಾರೆ. ಶ್ರೀಲಕ್ಷ್ಮಿ ನರಸಿಂಹ ದೇವರ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೃತ್ಯ ಮಾಡಿದ್ದಾರೆ. ಡೊಳ್ಳು ಕುಣಿತದ ತಂಡದೊಂದಿಗೆ ಗಿಲಿ ಗಿಚ್ಚಿ ಬಾರಿಸುತ್ತ ಡ್ಯಾನ್ಸ್ ಮಾಡಿದ್ದಾರೆ. ಸ್ಪೀಕರ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು