News Karnataka Kannada
Wednesday, May 08 2024
ಸಿ. ಜಯರಾಮ್

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನ

09-Sep-2021 ಕರ್ನಾಟಕ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ. ಜಯರಾಮ್ ನಿಧನರಾಗಿದ್ದಾರೆ. ಸೆ.9ರ ಬೆಳಗಿನಜಾವ 2 ಗಂಟೆಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಯರಾಮ್ ಅವರ ಪುತ್ರ ‘ಮಿಲನ’ ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ದೊಡ್ಡ ಹೆಸರು ಮಾಡಿದ್ದಾರೆ. 70-80ರ ದಶಕದಲ್ಲಿ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಜಯರಾಮ್, ಆನಂತರ ಸಿನಿಮಾ ನಿರ್ಮಾಣದಿಂದ ದೂರ ಉಳಿದಿದ್ದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು