ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಸಬೇಕೆಂಬ ಉದ್ದೇಶದಿಂದ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದ್ದೇವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಬಿಜೆಪಿ ವಿರೋಧ ಮಾಡುವುದು ಮಾಮೂಲಿ. ಮೃತಪಟ್ಟ ಮೀನುಗಾರರಿಗೆ ಅವರಿಂದ ಪರಿಹಾರ ಕೊಡಲು ಸಾಧ್ಯವಾಗಿಲ್ಲ. ಇನ್ನೂ ಅವರಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ...
Know Moreಎಲ್ಲರೂ ಕೂಡ ಶಾಂತಿ ಹಾಗೂ ಸೌಹಾರ್ದತೆಯಿಂದ ಹೋಳಿ ಹಬ್ಬ ಹಾಗೂ ಶಬ್ಬಿ ಭರಾತ್ ಆಚರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಕೃತ್ಯಗಳಿಗೆ ಕೈ ಹಾಕಬಾರದು. ಯಾರಾದರೂ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿದರೇ ಅಂತವರ...
Know MoreGet latest news karnataka updates on your email.