ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆೆಲೆಯಲ್ಲಿ ರಾಜ್ಯದ 75 ಸರಕಾರಿ ಶಾಲೆಗೆ ಮೂಲಸೌಕರ್ಯ ಸಹಿತ ಸುಣ್ಣಬಣ್ಣ ಬಳಿಯುವ ಯೋಜನೆಯನ್ನು ಹಾಕಿಕೊಂಡಿರುವ ಬೆಂಗಳೂರಿನ ಕ್ಯಾಂಪಸ್ ಟು ಕಮ್ಯೂನಿಟಿ ಸಂಸ್ಥೆೆಯ ಸ್ಕೂಲ್ಬೆಲ್ ತಂಡದ ಸದಸ್ಯರು ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಸರಕಾರಿ ಹಿರಿಯ ಪ್ರಾಾಥಮಿಕ ಶಾಲೆಯ ಗೋಡೆಗಳಿಗೆ ನಾನಾ ಬಗೆಯ ಚಿತ್ರ ಬಿಡಿಸುವ ಮೂಲಕ ಎಲ್ಲರ ಗಮನ...
Know MoreGet latest news karnataka updates on your email.