ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಸಂದೇಶ ಹಾಕಿರುವ ಆರೋಪದಲ್ಲಿ ನಗರದ ಉರ್ವ ಠಾಣೆಯ ಪೊಲೀಸರು ಎಸ್ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಮಂಗಳವಾರ ಬಂಧಿಸಿದ್ದಾರೆ. ಅವಹೇಳನಕಾರಿ ಸಂದೇಶ ಹಾಕಿದ ಹಿನ್ನೆಲೆಯಲ್ಲಿ ಮಂಗಳೂರು ಸೈಬರ್, ಇಕಾನಾಮಿಕ್ ಹಾಗು ನಾರ್ಕೋಟಿಕ್ಸ್ (ಸೆನ್) ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದಾಖಲಿಸಿಕೊಂಡಿದ್ದರು. ರಿಯಾಝ್ ಕಡಂಬು ನಗರದ ಫ್ಲಾಟ್ವೊಂದರಲ್ಲಿ ವಾಸವಾಗಿದ್ದು, ಅಲ್ಲಿಂದ ಉರ್ವ...
Know Moreಉಡುಪಿ: ನಮ್ಮ ಪ್ರದೇಶ ಭವಿಷ್ಯದಲ್ಲಿ ಅಭಿವೃದ್ಧಿ ಕಾಣಬೇಕಾದರೆ, ಎಲ್ಲ ಜಾತಿ ಧರ್ಮದ ಜನರು ಒಂದೇ ತಾಯಿ ಮಕ್ಕಳಂತೆ ಜೀವನ ಮಾಡಿಕೊಂಡು, ಸೌಹಾರ್ದ ವಾತಾವರಣ ನಿರ್ಮಾಣ ಮಾಡಬೇಕು ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್...
Know Moreಬಿಜೆಪಿಯ 10 ಮಂದಿ ಶಾಸಕರನ್ನು ಸದನದಿಂದ ಅಮಾನತು ಮಾಡಿದ ಕ್ರಮದ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ಗೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಪತ್ರ...
Know Moreಮಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಜುಲೈ 3 ರಿಂದ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲರು ಸಂದೇಶ...
Know MoreGet latest news karnataka updates on your email.