ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಗಳಲ್ಲಿ ಬಿಜೆಪಿಯ ವಿರುದ್ಧ ಜನರು ಅಕ್ರೋಶ ವ್ಯಕ್ತಪಡಿಸಿದ್ದು, ಬೆಲೆ ಏರಿಕೆ ಮತ್ತು ಜನ ವಿರೋಧಿ ನೀತಿ ಅನುಸರಿಸಿದ ಪರಿಣಾಮವಾಗಿ ಹಣದ ಹೊಳೆ ಮತ್ತು ಅಧಿಕಾರ ದುರುಪಯೋಗ ಮಾಡಿಕೊಂಡರೂ, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ನೀತಿ ನಿಜಕ್ಕೂ ಶ್ಲಾಘನೀಯ. ಮುಖ್ಯ ಮಂತ್ರಿಗಳು ಪ್ರತಿ ಬೂತ್ಗಳನ್ನು ಭೇಟಿ ನೀಡಿ, ಡಜನ್ ಮಂತ್ರಿಗಳು ಎಲ್ಲಾ ಅಸಂವಿಧಾನಿಕ...
Know Moreಬೆಂಗಳೂರು, ಅ. 31 : ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ನವೆಂಬರ್ 2ರ ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ...
Know MoreGet latest news karnataka updates on your email.