ಬೆಂಗಳೂರು : ಹಿಂಗಾರು ಮಾರುತಗಳ ಪ್ರಭಾವದಿಂದಾಗಿ ಅಕ್ಟೋಬರ್ 29ರ ನಾಳೆ ಹಾಗೂ ಅ.30ರಂದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆ, ಬೆಂಗಳೂರು ಸೇರಿದಂತೆ 15 ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು, ಹಿಂಗಾರು ಮಾರುತಗಳು ಪ್ರಬಲವಾಗಿದ್ದು, ಗುಡುಗು ಸಹಿತ ಮಳೆಯು...
Know MoreGet latest news karnataka updates on your email.