News Karnataka Kannada
Saturday, May 04 2024
ಹಿಂದೂ ದೇವಾಲಯಗಳಲ್ಲಿ ಗೋಪೂಜೆ

ಬಲಿಪಾಡ್ಯಮಿ ದಿನದಂದು ಹಿಂದೂ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ

04-Nov-2021 ಬೆಂಗಳೂರು

ಬೆಂಗಳೂರು,ನ.4 :  ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಈ ಹಬ್ಬದಂದು ಗೋಪೂಜೆ ಮಾಡಲು ಆದೇಶಿಸಲಾಗಿದೆ. ದೀಪಾವಳಿ ಪ್ರಯುಕ್ತ ರಾಜ್ಯದ ಎಲ್ಲ ದೇಗುಲಗಳಲ್ಲಿ ಸುಸೂತ್ರವಾಗಿ ಗೋಪೂಜೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಪೂಜೆಯ ದಿನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು