News Karnataka Kannada
Friday, May 03 2024

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ

14-Sep-2021 ತಮಿಳುನಾಡು

ಚೆನ್ನೈ : ನೀಟ್ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ 19 ವರ್ಷದ ವಿದ್ಯಾರ್ಥಿನಿ ಕೆ.ಕನ್ನಿಮೋಳಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಿಯಲುರ್ ಜಿಲ್ಲೆಯ ಸತಂಪಡಿ ಗ್ರಾಮದಲ್ಲಿ ನಡೆದಿದೆ.ಆಕೆ ಇತ್ತೀಚಿಗಷ್ಟೆ ನೀಟ್ ಪ್ರವೇಶ ಪರೀಕ್ಷೆ ಬರೆದಿದ್ದಳು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂದು ಆಕೆ ಪೋಷಕರಲ್ಲಿ ಹೇಳಿಕೊಂಡಿದ್ದಳು. ಹಾಗಾಗಿ ತಾನು ಪರೀಕ್ಷೆ ಪಾಸಾಗುವುದಿಲ್ಲ ಎಂದು ಆಕೆ ಹೇಳಿದ್ದಳು. ಪೋಷಕರು...

Know More

ಕಾರ್ಖಾನೆಯಲ್ಲಿ ಅಗ್ನಿ ಅವಘಡ ,ನಾಲ್ಕು ಜನರಿಗೆ ಗಾಯ – ಓರ್ವ ಸಾವು

04-Sep-2021 ದೇಶ

ಪಾಲ್ಗಾರ್ : ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ, ಘಟನೆ ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ಕು ಜನ ಗಾಯಗೊಂಡಿದ್ದಾರೆ ಹಾಗೂ ಓರ್ವ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಮಹಾರಾಷ್ಟ್ರದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು