ಬೆಂಗಳೂರು : ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ರೈತರ ಒಂದು ಲಕ್ಷ ರೂ ವರೆಗಿನ ಸಾಲ ಮನ್ನಾ ಮಾಡಲಾಗುವುದು. ಈ ಕುರಿತು ಇನ್ನೆರಡು ದಿನಗಳಲ್ಲಿ ತೀರ್ಮಾನ ನಡೆಸಿ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊರೋನಾದಿಂದ ಸಾವನ್ನಪ್ಪಿರುವ ರೈತರಿಗೆ ಸಹಾಯ ಮಾಡಬೇಕಾದ ಹೊಣೆಗಾರಿಗೆ ಸರ್ಕಾರದ...
Know MoreGet latest news karnataka updates on your email.