News Karnataka Kannada
Saturday, May 04 2024

14ರ ಬಾಲಕನ ಅಪಹರಣಕ್ಕೆ ಯತ್ನ – ದೂರು ದಾಖಲು

29-Sep-2021 ಕರಾವಳಿ

ಉಪ್ಪಿನಂಗಡಿ: ಓಮ್ನಿ ಕಾರಿನಲ್ಲಿ ಬಂದ ಅಪರಿಚಿತನೋರ್ವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 14ರ ಬಾಲಕನನ್ನು ಹಿಡಿದೆಳೆದು ಅಪಹರಣಕ್ಕೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿಯ ಮಠ ಹಿರ್ತಡ್ಕ ಎಂಬಲ್ಲಿ ಸೆ.28ರ ಮಂಗಳವಾರ ಸಂಜೆ ನಡೆದಿದೆ.ತಪ್ಪಿಸಿಕೊಂಡ ಬಾಲಕನನ್ನು ಹಿರ್ತಡ್ಕದ ಜನತಾ ಕಾಲನಿ ನಿವಾಸಿ ಅಬ್ದುರ್‍ರಹ್ಮಾನ್‌‌ ಅವರ ಪುತ್ರ, ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು