ವಿಜಯಪುರ : ವಿಜಯಪುರದಲ್ಲಿ ಏರ್ಬಸ್ 320 ನಂತಹ ದೊಡ್ಡ ವಿಮಾನಗಳಿಗೆ ಅವಕಾಶ ನೀಡಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಹಾಗೂ ಯೋಜನೆಯ ವಿಸ್ತರಣೆಗೆ ಸರ್ಕಾರದಿಂದ ಅನುಮತಿ ಪಡೆಯಲಾಗುವುದು ಎಂದು ಸಚಿವ ಗೋವಿಂದ್ ಕಾರ್ಜೋಳ್ ಹೇಳಿದ್ದಾರೆ. ಗುರುವಾರ ತಾಲೂಕಿನ ಬರ್ನಾಪುರ ಗ್ರಾಮದಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲಿಸಲು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹತ್ವಾಕಾಂಕ್ಷೆಯ...
Know MoreGet latest news karnataka updates on your email.