ಜಾಗತಿಕವಾಗಿ ಎದುರಿಸುತ್ತಿರುವ ಕೋವಿಡ್ ಬಿಕ್ಕಟ್ಟು ನಿವಾರಣೆಗೆ “ಒಂದು ಭೂಮಿ..ಒಂದು ಆರೋಗ್ಯ” ಎಂಬುದು ಪ್ರತಿ ರಾಷ್ಟ್ರದ ಧ್ಯೇಯವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ರೋಮ್ನಲ್ಲಿ ಜಿ20 ರಾಷ್ಟ್ರಗಳ 16ನೇ ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಜಗತ್ತಿಗೆ ಸಹಾಯ ಮಾಡಲು ಭಾರತವು ಮುಂದಿನ ವರ್ಷ 5 ಬಿಲಿಯನ್ ಕೋವಿಡ್...
Know MoreGet latest news karnataka updates on your email.