ಲಕ್ನೋ : ಉತ್ತರ ಪ್ರದೇಶದ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಇತ್ತೀಚಿಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ. ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇದಕ್ಕಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಲಿದ್ದು, ಅಯೋಧ್ಯೆ, ಲಕ್ನೋ, ಅಲಿಗಡ, ಇಟಾಹ್, ಬುಲಂದ್ ಶಹರ್ ಮತ್ತು ಪ್ರಯಾಗರಾಜ್ ನಲ್ಲಿ ತಲಾ...
Know MoreGet latest news karnataka updates on your email.