ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಶಿವಮೊಗ್ಗ ಮೂಲದ ಭವಾನಿರಾವ್ ಮೋರೆ (37) ಎಂಬ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಕಬ್ಬನ್ಪಾರ್ಕ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಆರೋಪಿಯು ವಿಜಯನಗರ ನಿವಾಸಿ ಹಾಗೂ ಕರ್ನಾಟಕ ಬಾರ್ ಆಯಂಡ್ ರೆಸ್ಟೋರೆಂಟ್ ಓನರ್ಸ್ ವುಮೆನ್ ಎಂಪ್ಲಾಯೀಸ್...
Know MoreGet latest news karnataka updates on your email.