ಚಿಕ್ಕಬಳ್ಳಾಪುರ: ಇತ್ತೀಚೆಗೆ ಯುವಕರಲ್ಲಿ ಸೆಲ್ಫಿ ಹುಚ್ಚು ಸಾಮಾನ್ಯವಾಗಿ ಕಾಣುತ್ತೇವೆ ಆದರೆ ಸೆಲ್ಫಿ ತೆಗೆಯುವ ಧಾವಂತದಲ್ಲಿ ಜೀವ ಕಳೆದುಕೊಂಡ ಘಟನೆ ಒಂದು ಬರ್ತ್ ಡೇ ಪಾರ್ಟಿ ಆಗಮಿಸಿದ ಬೆಂಗಳೂರು ಮೂಲದ ಟೆಕ್ಕಿ ಓರ್ವ ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ.ಮೃತಪಟ್ಟ ಯುವಕ ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ ರೋಹಿತ್ (24) ಎಂದು ಗುರುತಿಸಲಾಗಿದೆ.ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ...
Know MoreGet latest news karnataka updates on your email.