News Karnataka Kannada
Sunday, May 05 2024

ಆಂಧ್ರಪ್ರದೇಶ ಪ್ರವಾಹ ಸಂಕಷ್ಟದಲ್ಲಿರುವವರಿಗೆ ನೆರವು ನೀಡಿ: ಕಾರ್ಯಕರ್ತರಿಗೆ ರಾಹುಲ್‌ ಸಲಹೆ

21-Nov-2021 ದೆಹಲಿ

ನವದೆಹಲಿ: ಆಂಧ್ರಪ್ರದೇಶದಲ್ಲಿ ಪ್ರವಾಹವು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ತೊಂದರೆಯಲ್ಲಿರುವವರಿಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಟ್ವಿಟರ್‌ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಆಂಧ್ರಪ್ರದೇಶದಲ್ಲಿ ಸತತ ಮಳೆ ಮತ್ತು ಪ್ರವಾಹದಿಂದ 25 ಮಂದಿ ಮೃತಪಟ್ಟಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿರುವಅವರು ಸಂಕಷ್ಟಕ್ಕೆ ಸಿಲುಕಿರುವವರಿಗೆ ಪಕ್ಷದ ಕಾರ್ಯಕರ್ತರು ಸಾಧ್ಯವಾದಷ್ಟು ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮಳೆ ಮತ್ತು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು