ನವದೆಹಲಿ : ವರ್ಕ್ ಫ್ರಮ್ ಹೋಮ್ ಗೆ ಮಾನ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ದೆಹಲಿಯಲ್ಲಿ ಐಟಿ – ಬಿಟಿ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ದೆಹಯಲಿಯಲ್ಲಿ ಮಾತನಾಡಿದ ಸಚಿವರು ನೂತನ ಶಿಕ್ಷಣ ನೀತಿ ಬಗ್ಗೆ ಕೇಂದ್ರ ಶಿಕ್ಷಣ ಸಚಿವರ ಜತೆಗೆ ಚರ್ಚಿಸಿದ್ದೇನೆ. ರಾಜ್ಯಕ್ಕೆ ಬಂದು ಉನ್ನತ ಮಟ್ಟದ ಸಭೆ ನಡೆಸುವುದಾಗಿ ಹೇಳಿದ್ದಾರೆ, ಅವಸರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂದು ಅಶ್ವತ್ಥ್...
Know MoreGet latest news karnataka updates on your email.