ಬೆಂಗಳೂರು: ನಮ್ಮದೇನಿದ್ದರೂ ಸಂಪೂರ್ಣ ಬಹುಮತದೊಂದಿಗೆ ಮುಂದಿನ ಬಾರಿ ಅಧಿಕಾರಕ್ಕೆ ಬರುವುದು . ಕಾರ್ಯಕರ್ತರ ಜತೆ ನಿಂತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿ – ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿದ್ದು, ಹೀಗಾಗಿ...
Know MoreGet latest news karnataka updates on your email.