ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ “ವರದಿಗಾರಿಕೆಯ ಸವಾಲುಗಳು ಮತ್ತು ಸುದ್ದಿ ಮನೆಯ ವೈವಿಧ್ಯತೆ” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಡೆಪ್ಯುಟಿ ಚೀಫ್ ರಿಪೋರ್ಟರ್ ಹಾಗೂ ಅಂಕಣಕಾರ ರಂಜಿತ್ ಎಚ್ ಅಶ್ವತ್ ಮಾತನಾಡಿ, “ವರದಿಗಾರಿಕೆ ಮಾಡುವಾಗ ಮುಂದಾಗುವ ಸವಾಲುಗಳನ್ನು ಎದುರಿಸಲು ವರದಿಗೆ...
Know MoreGet latest news karnataka updates on your email.