News Karnataka Kannada
Sunday, May 19 2024

ರಾಮನಗರ ದರ್ಗಾದಲ್ಲಿ ಸಿಹಿ ತಿಂಡಿ ತಿಂದವರು ಅಸ್ವಸ್ಥ

19-Nov-2023 ಕ್ರೈಮ್

ರಾಮನಗರ: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಿಹಿ ಪದಾರ್ಥ ಸೇವೆನೆ ಮಾಡಿದ್ದಾರೆ. ಸಿಹಿ ತಿಂದಿದ್ದವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ವಾಂತಿಮಾಡಿಕೊಂಡು 20 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು