News Karnataka Kannada
Tuesday, May 07 2024

ಕೃಷಿ ಕಾನೂನು ವಿರೋಧಿಸಿ ಸೆ.25ಕ್ಕೆ ಭಾರತ್ ಬಂದ್​ಗೆ ಕರೆ ನೀಡಿದ ರೈತ ಸಂಘಟನೆಗಳು

27-Aug-2021 ದೇಶ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 25 ರಂದು ‘ಭಾರತ್ ಬಂದ್’ ಗೆ ಕರೆ ನೀಡಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಆರಂಭವಾದ ರೈತರ ಆಂದೋಲನವನ್ನು ಮತ್ತಷ್ಟು ಬಲಪಡಿಸುವ ಮತ್ತು ವಿಸ್ತರಿಸುವ ಉದ್ದೇಶದಿಂದ ಭಾರತ ಬಂದ್​ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು