ಮಂಡ್ಯ: ರಾಜ್ಯದಲ್ಲಿ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗುತ್ತಿದೆ. ಕೆಲದಿನಗಳ ಹಿಂದೆ ಕೋತಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟದ್ದರು. ಇದೀಗ ಮಂಡ್ಯದ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಕಾಡಾನೆ ತುಳಿತಕ್ಕೆ ರೈತ ಮಹಿಳೆ ಸಾವನ್ನಪ್ಪಿದ್ದಾರೆ. ಲಾಳನಕೆರೆ ಗ್ರಾಮದ ಸಾಕಮ್ಮ ಎಂಬವರು ಇಂದು ಬೆಳಗ್ಗೆ ಜಮೀನಿನ ಬಳಿ ಹೋಗಿದ್ದಾಗ ಅಲ್ಲೇ ಇದ್ದ ಆನೆ ಅವರನ್ನು ಅಟ್ಟಿಸಿಕೊಂಡು ಬಂದು ದಾಳಿ ಮಾಡಿ ಕೊಂದು ಹಾಕಿದೆ....
Know MoreGet latest news karnataka updates on your email.