News Karnataka Kannada
Monday, May 06 2024

ಅಫ್ಘಾನಿಸ್ಥಾನದಿಂದ ಪಲಾಯನ ಮಾಡಿದ್ದ ಮಾಜಿ ಅದ್ಯಕ್ಷ ಅಶ್ರಫ್‌ ಘನಿ ಅವರಿಗೆ ದುಬೈ ಸರ್ಕಾರ ಆಶ್ರಯ

18-Aug-2021 ವಿದೇಶ

ದುಬೈ: ತಾಲಿಬಾನಿ ಪಡೆಗಳು ಅಫ್ಗಾನಿಸ್ತಾನವನ್ನು ಪೂರ್ಣ ಆಕ್ರಮಿಸಿಕೊಂಡ ಬೆನ್ನಲ್ಲೇ ಪಲಾಯನ ಮಾಡಿದ್ದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ದುಬೈನಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ತಾಲಿಬಾನ್ ಆಕ್ರಮಣದ ಬಳಿಕ ಓಡಿ ಬಂದ ಅಶ್ರಫ್ ಘನಿ ಅವರಿಗೆ ಮಾನವೀಯತೆ ಆಧಾರದ ಮೇಲೆ ಆಶ್ರಯ ನೀಡಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಹೇಳಿದೆ. ‘ಯುಎಇ ವಿದೇಶಾಂಗ ವ್ಯವಹಾರಗಳು ಮತ್ತು ಅಂತರರಾಷ್ಟ್ರೀಯ ಸಹಕಾರ ಸಚಿವಾಲಯವು,...

Know More

ತಾಲಿಬಾನ್‌ ಗೆ ಬೆಂಬಲ ಆರೋಪ ; ಮೂರು ದಿನಗಳ ಶಾಂತಿ ಸಭೆ ರದ್ದುಪಡಿಸಿದ ಪಾಕಿಸ್ಥಾನ

17-Jul-2021 ವಿದೇಶ

ಇಸ್ಲಾಮಾಬಾದ್‌ ; ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್ನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ, ಪಾಕಿಸ್ತಾನ ಸರ್ಕಾರದ ವಾಗ್ದಾಳಿ ನಡೆಸುತ್ತಾ ಇಸ್ಲಾಮಾಬಾದ್ ಅಫ್ಘಾನಿಸ್ತಾನದಲ್ಲಿ ಹಿಂಸಾಚಾರವನ್ನು ಹುಟ್ಟುಹಾಕುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು