ದೇವನಹಳ್ಳಿ: ಕೊರೊನಾ ಬಳಿಕ ಸರ್ಕಾರಿ ಶಾಲೆಗಳಲ್ಲಿ ಸ್ಥಗಿತಗೊಂಡಿದ್ದ ಬಿಸಿಯೂಟವನ್ನು ಅ. 21ರಿಂದ ಪುನಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದರೂ ಸರಿಯಾದ ಸಿದ್ಧತೆ ಇಲ್ಲದ ಕಾರಣ ತಾಲ್ಲೂಕಿನಲ್ಲಿ ಶೇ 35ರಷ್ಟು ಶಾಲೆಗಳಲ್ಲಿ ಆಹಾರದ ಕೊರತೆಯಾಗಿದೆ. ಇದರಿಂದ ಸ್ಥಳೀಯ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ತೆಗೆದುಕೊಂಡು ಮಕ್ಕಳಿಗೆ ಬಿಸಿಯೂಟ ತಯಾರಿಸುವಂತೆ ಶಾಲಾ ಶಿಕ್ಷಕರಿಗೆ ಅಧಿಕಾರಿಗಳು ಸೂಚಿಸಿದ್ದು, ಶಿಕ್ಷಕರು ಗೊಂದಲಕ್ಕೆ...
Know MoreGet latest news karnataka updates on your email.