ಬೆಳ್ತಂಗಡಿ : ಜೀವನ ನಿರ್ವಹಣೆಗಾಗಿ ಮಳೆ, ಬಿಸಿಲೆನ್ನದೆ ವೃತ್ತಿಯಲ್ಲಿ ನಿರತರಾಗಿರುವವರು ರಿಕ್ಷಾ ಚಾಲಕರು. ಇವರ ಆರೋಗ್ಯದ ದೃಷ್ಠಿಯಿಂದ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕಿನಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ೨೪ರಿಕ್ಷಾ ತಂಗುದಾಣಗಳನ್ನು ನಿರ್ಮಿಸಲಾಗಿದ್ದು ಇನ್ನೂ ಹೆಚ್ಚಿನ ಬೇಡಿಕೆಗಳು ಬಂದಿದ್ದು ಇವುಗಳನ್ನು ನಿರ್ಮಿಸುವ ಮೂಲಕ ರಿಕ್ಷಾ ಚಾಲಕರ ಅಭಿವೃದ್ಧಿ ದೃಷ್ಠಿಯಿಂದ ಕೆಲಸ ಮಾಡುತ್ತೇನೆ ಎಂದು ಶಾಸಕ...
Know MoreGet latest news karnataka updates on your email.