ವಿಜಯಪುರ: ಇಲ್ಲಿನ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಶನಿವಾರ ಆಲಮಟ್ಟಿಗೆ ಆಗಮಿಸಿದ ತಮಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಆಯೋಜಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆದರು. ಈ ಸಂಬಂಧ ಬೆಳಗಾವಿ ಉತ್ತರ ವಲಯ ಸತೀಶ್ ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ‘ಗೌರವ ವಂದನೆ ಏರ್ಪಡಿಸುವುದು ಬೇಡ...
Know MoreGet latest news karnataka updates on your email.