News Karnataka Kannada
Monday, May 13 2024

ಕೊರೋನಾ ; ಇನ್ನೆರಡು ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ

13-Aug-2021 ಮೈಸೂರು

ಮೈಸೂರು: ಕೋವಿಡ್-19 ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಆ.13 ಮತ್ತು 20ರ ಶುಕ್ರವಾರದಂದು ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದಾರೆ. ಸದರಿ ದಿನಗಳಂದು ಸಂಜೆ 6 ಗಂಟೆಯ ನಂತರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಆಚರಣೆಯನ್ನು ಹೊರತುಪಡಿಸಿ ದೇವಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ಕೈಗೊಳ್ಳಬಹುದಾದ ಧಾರ್ಮಿಕ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು