ಬಿಡದಿ : ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿಮ್ಮ ಕೂಗಳತೆಯಲ್ಲಿ...
Know Moreರಾಮನಗರ: ಕ್ಷುಲ್ಲಕ ಕಾರಣಕ್ಕೆ ತಂದೆಯೇ ಮಗನನ್ನು ಹತ್ಯೆ ಮಾಡಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಯಾಲ ಕರೇನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಕೊಲೆಯಾದ ಯುವಕ ಮೋಹನ್ಕುಮಾರ್(26) ಎಂದು ಹೇಳಲಾಗಿದ್ದು ಆತನ ತಂದೆ...
Know Moreರಾಮನಗರ: ಬಿಡದಿ ಬಳಿ ಈಗಲ್ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಜಿಲ್ಲಾಡಳಿತ ಮಂಡಳಿ ವಶಕ್ಕೆ ಪಡೆದುಕೊಂಡಿದ್ದು, ಈ ಪ್ರದೇಶದಲ್ಲಿ ಇದೀಗ ಬೇಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಚಾಮುಂಡೇಶ್ವರಿ ಬಿಲ್ಡ್ಟೆಕ್...
Know MoreGet latest news karnataka updates on your email.