ಮಂಗಳೂರು: ಮಾನವನ ಅಭಿವೃದ್ಧಿಯ ತೆವಲಿಗೆ ಅದೆಷ್ಟೋ ಪ್ರಾಣಿ, ಪಕ್ಷಿ ಸಂಕುಲ, ಸೂಕ್ಷ್ಮಜೀವಿಗಳು ಬಲಿಯಾಗುತ್ತಿವೆ. ಕಾಡು ಕಡಿದು ನಾಡು ಮಾಡಿ ತನ್ನ ಇರವನ್ನು ಗಟ್ಟಿ ಮಾಡಿಕೊಂಡ ಮಾನವ ಪರಿಸರದ ಇತರ ಜೀವಿಗಳ ಜೀವಿಸುವ ಹಕ್ಕನ್ನು ಕಸಿದುಕೊಂಡ ಇದರಿಂದ ನೆಲೆಕಳೆದುಕೊಂಡು ಅದೆಷ್ಟೋ ಜೀವಿಗಳು ಕಣ್ಮರೆಯಾಗಿವೆ. ಆದರೆ ಪ್ರಾಣಿ – ಪಕ್ಷಿಗಳ ಮೇಲೆ ಕಾಳಜಿ ಇದ್ದವರು ಇಲ್ಲವೆಂದೇನೂ ಇಲ್ಲ. ಅದೇ...
Know MoreGet latest news karnataka updates on your email.