ಬೆಂಗಳೂರು: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಆಯೋಜಿಸಲಾದ ಸಾಧನಾ ಸಮಾವೇಶದಲ್ಲಿ ಮಾತನಾಡುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗದ್ಗದಿತಗರಾಗಿದ್ದಾರೆ. ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ ಕಣ್ಣೀರು ಹಾಕಿದ್ದಾರೆ. ಶಿಕಾರಿಪುರ ಜನ 7 ಬಾರಿ ಶಾಸಕನಾಗಿ ಮಾಡಿದ್ದಕ್ಕೆ ಅಧಿಕಾರ ಸಿಕ್ಕಿತು. ಶಿಕಾರಿಪುರ ಜನರಿಂದ ನನಗೆ ಸಿಎಂ ಸ್ಥಾನ ಸಿಕ್ಕಿತು ಎಂದು ಹೇಳುತ್ತಲೇ ಅವರ ಕಣ್ಣಾಲಿಗಳು ಒದ್ದೆಯಾಗಿವೆ....
Know MoreGet latest news karnataka updates on your email.