ಕಲಬುರ್ಗಿ: 25 ವಷ೯ದಿಂದ ಪಕ್ಷದಲ್ಲಿ ದುಡಿದು ನಾನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಡರೂ, ನನಗೆ ಸೂಕ್ತ ಸ್ಥಾನ ಮಾನ ದೊರೆತಿಲ್ಲ ಎಂದು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆ ಸಾವಿತ್ರಿ ಕುಳಗೇರಿ ಕಣ್ಣೀರು ಸುರಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಕಾರ್ಯಕರ್ತರ ಸಭೆ ಮುಗಿದ ಬಳಿಕ, ಸಚಿವೆ ಶೋಭಾ ಅವರಿಗೆ ಶಾಲು ಹೊದಿಸುವ ಸಂದರ್ಭದಲ್ಲಿ ಭಾವುಕರಾಗಿ ತಮ್ಮ ಅಳಲನ್ನು...
Know Moreಬೆಂಗಳೂರು: ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶಪೂರ್ವಕವಾಗಿ ದಾಖಲಿಸಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ...
Know MoreGet latest news karnataka updates on your email.