ಬೆಂಗಳೂರು: ಪಾಕಿಸ್ತಾನದ ಐಎಸ್ಐ ಬೆಂಬಲದೊಂದಿಗೆ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಆರು ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಕರ್ನಾಟಕದಲ್ಲೂ ಸ್ಫೋಟಕ್ಕೆ ಸಂಚು ರೂಪಿಸಿದ್ದ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ‘ಬೆಂಗಳೂರು ಹಾಗೂ ಮೈಸೂರಿನಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿರುವ ಮಾಹಿತಿ ಇದೆ. ಎರಡೂ ನಗರಗಳಲ್ಲಿ ಕಟ್ಟೆಚ್ಚರ ವಹಿಸಿ’ ಎಂದು ಕೇಂದ್ರ ಗುಪ್ತದಳದ ಅಧಿಕಾರಿಗಳು,...
Know Moreಮುಲ್ತಾನ್ ; ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದ ಬಹವಾಲ್ ನಗರದಲ್ಲಿ ಗುರುವಾರ ಶಿಯಾ ಮುಸ್ಲಿಮರು ಮೆರವಣಿಗೆ ನಡೆಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬೊಂದು ಸ್ಫೋಟಿಸಿ 3 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು...
Know Moreಬೆಂಗಳೂರು: ಮನೆಯೊಂದರಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿ ದಂಪತಿ ಗಾಯಗೊಂಡಿರುವ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯ ಹಂಪಿನಗರದಲ್ಲಿ ನಡೆದಿದೆ. ವಿಜಯನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದು, ಸ್ಫೋಟಕ್ಕೆ...
Know Moreಭೋಪಾಲ್ : ಸದಾ ವಿವಾದಗಳಿಂದಲೇ ಸುದ್ದಿಯಾಗುವ ಪ್ರಗ್ಯಾ ಠಾಕೂರ್ ತಮ್ಮ ಕ್ಷೇತ್ರದಲ್ಲಿನ ಇಬ್ಬರು ಬಡ ಹೆಣ್ಣು ಮಕ್ಕಳ ಮದುವೆಯನ್ನು ಮಾಡಿ ಈ ಬಾರಿ ಸುದ್ದಿಯಾಗಿದ್ದಾರೆ. ಮದುವೆ ಸಂಭ್ರಮದಲ್ಲಿ ಹೆಜ್ಜೆ ಹಾಕಿರುವ ಅವರ ವಿಡಿಯೋಗಳು ಸಾಮಾಜಿಕ...
Know MoreGet latest news karnataka updates on your email.