BORDER CHECK POST

ಪಾಕ್ ಗಡಿಯತ್ತ ನಡೆದು ಹೋಗುತ್ತಿದ್ದ ನಿರಾಶ್ರಿತರಿಗೆ ತಡೆ: ಗಡಿ ಮುಚ್ಚಿದ ಪಾಕಿಸ್ತಾನ

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ನಂತರ ಅಫ್ಘಾನಿಗಳು ದೇಶ ತೊರೆಯಲು ಮುಂದಾಗಿದ್ದಾರೆ. ಬೇರೆ ದೇಶಗಳ ರಕ್ಷಣಾ ಕಾರ್ಯ ಮುಗಿದಿರುವುದರಿಂದ ನಮ್ಮನ್ನು ಯಾರೂ ಕರೆದೊಯ್ಯುವುದಿಲ್ಲ ಎಂದು ಅಫ್ಘನ್ನರು ಮನಗಂಡಿದ್ದಾರೆ. ಇದೀಗ…

3 years ago

ಗಡಿಯಲ್ಲಿರುವ ಅಧಿಕಾರಿಗಳಿಗೆ ಸಚಿವ ಎಸ್ ಟಿಎಸ್ ಎಚ್ಚರಿಕೆ

ಚಾಮರಾಜನಗರ: ಕೊರೊನಾ ನೆಗೆಟಿವ್ ವರದಿ ಇಲ್ಲದಿರುವ ಒಂದು ವಾಹನವನ್ನು ಜಿಲ್ಲೆಯೊಳಗೆ ಬಿಟ್ಟರೂ ಸಸ್ಪೆಂಡ್ ಮಾಡಬೇಕಾಗುತ್ತೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ತಮಳುನಾಡು-ಕರ್ನಾಟಕ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಕರ್ತವ್ಯದಲ್ಲಿದ್ದ  ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ…

3 years ago