ಗುವಾಹಟಿ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಮೇಘಾಲಯದ ಸಿಎಂ ಕಾನ್ರಾಡ್ ಕೆ ಸಂಗ್ಮಾ ಅವರು ತಮ್ಮ ಗಡಿ ವಿವಾದಗಳನ್ನು ಪರಿಹರಿಸಲು ಎರಡು ರಾಜ್ಯಗಳು ಸಮಿತಿಗಳನ್ನು ರಚಿಸುವುದಾಗಿ ಹೇಳಿದ್ದಾರೆ. ಉಭಯ ರಾಜ್ಯಗಳು ತಮ್ಮ ಸಂಪುಟ ಸಚಿವರ ನೇತೃತ್ವದಲ್ಲಿ ಎರಡು ಸಮಿತಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಸಮಿತಿ ಮೂಲಕ ಆರಂಭದಲ್ಲಿ 12 ವಿವಾದಿತ ಪ್ರದೇಶಗಳನ್ನು...
Know MoreGet latest news karnataka updates on your email.